thumbnail

By

Published : Jun 3, 2020, 3:12 PM IST

ETV Bharat / Videos

ಮಹಾರಾಷ್ಟ್ರ ಕರಾವಳಿಗೆ ಅಪ್ಪಳಿಸಿದ ನಿಸರ್ಗ; ಬಿರುಗಾಳಿಗೆ ಕಿತ್ತುಹೋದ ಕಟ್ಟಡ ಮೇಲ್ಛಾವಣಿ- ವಿಡಿಯೋ

ಮಹಾರಾಷ್ಟ್ರದ ಕರಾವಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಿದ್ದು, ಭಾರಿ ಅವಾಂತರ ಸೃಷ್ಟಿಸಿದೆ. ಭೀಕರ ಬಿರುಗಾಳಿಗೆ ಬಹು ಅಂತಸ್ತಿನ ಕಟ್ಟಡದ ಮೇಲ್ಛಾವಣಿ ಹಾರಿ ಹೋಗಿದೆ. ಮುಂಬೈ, ರತ್ನಗಿರಿ, ಅಲಿಬಾಗ್‌ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಈಗಾಗಲೇ ಎನ್‌ಡಿಆರ್‌ಎಫ್‌ ತಂಡಗಳು ಕಾರ್ಯಾಚರಣೆ ಕೈಗೊಂಡಿದ್ದು, ತಗ್ಗು ಪ್ರದೇಶದಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.