thumbnail

By

Published : Apr 5, 2021, 11:48 AM IST

ETV Bharat / Videos

ಬಾರದೂರಿಗೆ ಪಯಣಿಸಿದ ಯೋಧರ ನೆನೆದು ಕಣ್ಣೀರ ಕಡಲಾದ ಕುಟುಂಬಸ್ಥರು

ಛತ್ತೀಸ್‌ಗಢದ ಬಿಜಾಪುರದಲ್ಲಿ ನಿನ್ನೆ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ 22 ಸೈನಿಕರಿಗೆ ಇಂದು ಜಗದಲಪುರದಲ್ಲಿ ಸರ್ಕಾರಿ ಗೌರವದೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಈ ವೇಳೆ ಹುತಾತ್ಮ ಯೋಧರ ಶವಗಳನ್ನು ಕಂಡ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿತ್ತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.