thumbnail

By

Published : Jun 26, 2020, 1:44 PM IST

Updated : Jun 26, 2020, 2:05 PM IST

ETV Bharat / Videos

ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ಜಾಗೃತಿ ಜಾಥಾ

ಧಾರವಾಡ: ಶ್ರೀರಾಮಸೇನಾ ಕಾರ್ಯಕರ್ತರು ನಗರದಲ್ಲಿ ಜಾಗೃತಿ ಜಾಥಾ ನಡೆಸಿ ಚೀನಾ ವಸ್ತುಗಳನ್ನು ಬಹಿಷ್ಕಾರ ಮಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡರು. ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್​ ಅವರ ನೇತೃತ್ವದಲ್ಲಿ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿತ್ತು‌. ನಗರದ ಸುಭಾಷ್ ರಸ್ತೆ, ಟಿಕಾರೆ ರಸ್ತೆ ಸೇರಿದಂತೆ ಪ್ರಮುಖ ಮಾರುಕಟ್ಟೆಯಲ್ಲಿ ಜಾಗೃತಿ ಜಾಥಾ ಸಾಗಿತು.
Last Updated : Jun 26, 2020, 2:05 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.