ಸತೀಶ್​ ಜಾರಕಿಹೊಳಿಗೆ ಕೆಪಿಸಿಸಿಯಲ್ಲಿ ಉನ್ನತ ಹುದ್ದೆ ನೀಡುವಂತೆ ಕಾರ್ಯಕರ್ತರ ಒತ್ತಾಯ - ಚಿಕ್ಕೋಡಿ ಕಾಂಗ್ರೆಸ್​ ಮುಖಂಡ ಮಹಾವೀರ ಮೋಹಿತೆ ಸುದ್ದಿ

🎬 Watch Now: Feature Video

thumbnail

By

Published : Mar 4, 2020, 9:41 PM IST

ಚಿಕ್ಕೋಡಿ: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿಯಲ್ಲಿ ಉನ್ನತ ಸ್ಥಾನ ನೀಡಬೇಕೆಂದು ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಿಂದ ಒತ್ತಾಯ ಶುರುವಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್​ ಮುಖಂಡ ಮಹಾವೀರ ಮೋಹಿತೆ, ಪಕ್ಷ ಕಟ್ಟುವ ನಾಯಕರಿಗೆ ಉನ್ನತ ಸ್ಥಾನ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಪರ ಬ್ಯಾಟ್​ ಬೀಸಿದ್ದಾರೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.