ಸಹಜ ಸ್ಥಿತಿಗೆ ಮರಳಿದ ದಾವಣಗೆರೆ: ಮಾ. 31 ರ ವರೆಗೆ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರಕ್ಕೆ ನಿರ್ಬಂಧ - ದಾವಣಗೆರೆ ಸುದ್ದಿ

🎬 Watch Now: Feature Video

thumbnail

By

Published : Mar 23, 2020, 2:56 PM IST

ದಾವಣಗೆರೆಯಲ್ಲಿ ಖಾಸಗಿ ಬಸ್, ಆಟೋ ಸಂಚಾರ, ವ್ಯಾಪಾರ ವಹಿವಾಟು, ಮಾರುಕಟ್ಟೆಗಳು ಎಂದಿನಂತೆ ಆರಂಭವಾಗಿವೆ. ಹೂವು, ಹಣ್ಣು, ಹಾಲು, ಪತ್ರಿಕೆ ಮಾರಾಟ, ಹೊಟೇಲ್ ಗಳು ಸಹ ಶುರುವಾಗಿವೆ. ಆದರೆ ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆಗಿಳಿದಿಲ್ಲ, ಈ ತಿಂಗಳ 31 ರ ವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ. ಹಾಗಾಗಿ ಬಸ್​ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.