ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ 'ಬಡವರ ಬಾಗಿಲು' ಆರಂಭ - 'ಬಡವರ ಬಾಗಿಲು' ಆರಂಭ

🎬 Watch Now: Feature Video

thumbnail

By

Published : Apr 24, 2020, 2:35 PM IST

ತುಮಕೂರು: ಲಾಕ್​​ಡೌನ್ ವೇಳೆ ಬಡವರು, ನಿರ್ಗತಿಕರು, ತರಕಾರಿ ಮತ್ತು ಆಹಾರ ಪದಾರ್ಥಗಳಿಲ್ಲದೇ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ತುಮಕೂರು ಜಿಲ್ಲೆ ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ. 'ಬಡವರ ಬಾಗಿಲು' ಎಂಬ ಹೆಸರಿನಡಿ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ತರಕಾರಿ, ಬೇಳೆ ಕಾಳು, ಹಣ್ಣು, ಬ್ರೆಡ್ ಸೇರಿದಂತೆ ಆಹಾರ ಪದಾರ್ಥಗಳನ್ನು ಇರಿಸಲಾಗಿದ್ದು. ಜನರು ಬಂದು ಉಚಿತವಾಗಿ ಪಡೆಯಬಹುದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಈ ವ್ಯವಸ್ಥೆಗೆ ಚಾಲನೆ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.