ಜೆಡಿಎಸ್ ಕಾರ್ಯಕರ್ತನ ಮನೆಯೊಳಗೆ ಪಟಾಕಿ ಸಿಡಿಸಿ ಸಂಭ್ರಮ: ಸುಧಾಕರ್ ಬೆಂಬಲಿಗರ ಬಂಧನ - Ckb
🎬 Watch Now: Feature Video
ಚಿಕ್ಕಬಳ್ಳಾಪುರ: ಕೋಲಾರ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಗೆಲುವು ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುಧಾಕರ್ ಬೆಂಬಲಿಗರು ಚಿಂತಾವಣಿಯ ವೆಂಕಟಗಿರಿ ಕೋಟೆಯಲ್ಲಿರುವ ಜೆಡಿಎಸ್ ಮುಖಂಡನ ಮನೆಯ ಒಳಗೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಘಟನೆಯಿಂದ ಚಿಂತಾಮಣಿ ನಗರ ಉದ್ವಿಗ್ನಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 5 ಜನ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
TAGGED:
Ckb