thumbnail

By

Published : Feb 3, 2020, 4:44 PM IST

ETV Bharat / Videos

ಯುವಕರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಶ್ರಮಿಸಬೇಕು: ಯುವ ಮುನ್ನಡೆ ಸಂಘಟನೆ ಒತ್ತಾಯ

ಚಿತ್ರದುರ್ಗದಲ್ಲಿ ಯುವಜನರ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಅನುದಾನಿತ ಕಾಲೇಜುಗಳಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ನೀಡುವಂತಹ ಯೋಜನೆಯನ್ನು ಜಾರಿಗೆ ತರಬೇಕೆಂದು ಯುವ ಮುನ್ನಡೆ ಸಂಘಟನೆಯಿಂದ ಒತ್ತಾಯಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.