ಅಥಣಿ: ಕೊರೊನಾ ವೈರಸ್ ಬಗ್ಗೆ ಜಾಗೃತಿ ಅಭಿಯಾನ

By

Published : Mar 15, 2020, 8:16 PM IST

thumbnail

ಅಥಣಿ ಪಟ್ಟಣದಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ನಡೆಸಲಾಯಿತು. ತಾಲೂಕು ಆಸ್ಪತ್ರೆ ಮತ್ತು ಕೃಷ್ಣಾನದಿ ನೀರು ಮತ್ತು ರೈತರ ಅಭಿವೃದ್ಧಿ ಸೇವಾ ಸಮಿತಿಯಿಂದ ಅಥಣಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಅಭಿಯಾನ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.