thumbnail

By

Published : Feb 15, 2020, 9:46 PM IST

ETV Bharat / Videos

ಗಣಿ ಕಳ್ಳತನ ಕಂಡೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು: ಧೂಳಿನಿಂದ ಜನರ ಆರೋಗ್ಯದ ಮೇಲೆ ಪರಿಣಾಮ

ಕಲ್ಲು ಗಣಿಗಾರಿಕೆ ನಡೆಸಬೇಕಾದ್ರೆ ಸರ್ಕಾರದ ಅನುಮತಿಬೇಕು. ಜತೆಗೆ ಮಾರ್ಗ ಸೂಚಿಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಆದರೆ, ಈ ಜಿಲ್ಲೆಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ತಮಗಿಷ್ಟ ಬಂದಂತೆ ಕಲ್ಲು ಗಣಿಗಾರಿಕೆ ಮಾಡಲಾಗುತ್ತಿದೆ. ಇದರಿಂದ ಆ ಭಾಗದ ಜನರ ಬದುಕು ದುಸ್ತರವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.