ಅನರ್ಹರನ್ನು ಅರ್ಹರನ್ನಾಗಿಸುವ ಯತ್ನ: ಕುರ್ಚಿ ಉಳಿಸಿಕೊಳ್ಳಲು ಸಿಎಂ ದಣಿವರಿಯದ ಸರ್ಕಸ್​ - disqualified mlas elelction campaign

🎬 Watch Now: Feature Video

thumbnail

By

Published : Nov 27, 2019, 8:00 PM IST

ಬೆಂಗಳೂರು: ಅನರ್ಹರನ್ನು ಅರ್ಹರನ್ನಾಗಿಸುವ ಹೊಣೆಗಾರಿಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೆಗಲಿಗೇರಿದೆ. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಅನರ್ಹತೆ ಹಣೆಪಟ್ಟಿ ಕಟ್ಟಿಕೊಂಡು ಉಪಚುನಾವಣೆ ಅಖಾಡಕ್ಕಿಳಿದಿರುವ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್ ಸೇರಿದಂತೆ 15 ಮಂದಿ ಅನರ್ಹ ಶಾಸಕರನ್ನು ಗೆಲ್ಲಿಸಿಕೊಂಡು, ಸರ್ಕಾರವನ್ನು ಉಳಿಸಿಕೊಳ್ಳಲು ಏಕಾಂಗಿ ಹೋರಾಟವನ್ನು ಸಿಎಂ ಮಾಡುತ್ತಿದ್ದಾರೆ. ಪ್ರತಿದಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಸಿಎಂ ನಾಳೆ ಯಲ್ಲಾಪುರ ಮತ್ತು ಹಿರೇಕೆರೂರು ಅಭ್ಯರ್ಥಿಗಳ ಪರ ಮತ ಬೇಟೆಗಿಳಿಯಲಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.