ಮುಂದುವರೆದ 'ಮಹಾ' ಮಳೆಯ ಆರ್ಭಟ: ಕಲ್ಲೋಳ-ಯಡೂರು ಸೇತುವೆ ಜಲಾವೃತ

By

Published : Sep 3, 2019, 5:17 PM IST

thumbnail
ಕೊಯ್ನಾ ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಕೃಷ್ಣಾ ನದಿಯ ಒಳಹರಿವಿನಲ್ಲಿ ಮತ್ತೆ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ - ಯಡೂರು ಸೇತುವೆ ಮುಳುಗಡೆಯಾಗಿದೆ. ಇತ್ತೀಚೆಗೆ ಭೀಕರ ಪ್ರವಾಹಕ್ಕೆ ನಲುಗಿದ್ದ ಜಿಲ್ಲೆಯ ಜನರಿಗೆ ಮತ್ತೆ ಆತಂಕ ಶುರುವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.