thumbnail

By

Published : Mar 30, 2020, 11:54 PM IST

ETV Bharat / Videos

ಆಂಧ್ರದಿಂದ ಬರುವವರಿಗೆ ಪ್ರವೇಶವಿಲ್ಲ: ಸಚಿವ ಮಾಧುಸ್ವಾಮಿ

ಕೊರೊನ ಸೋಂಕು ಹರಡದಂತೆ ಜಿಲ್ಲಾಡಳಿತ ಸರ್ವ ಪ್ರಯತ್ನ ನಡೆಸುತ್ತಿದ್ದು, ನೆರೆಯ ಆಂಧ್ರ ಪ್ರದೇಶದಿಂದ ಬರುವ ವಾಹನಗಳಿಗೆ ನಿಷೇಧ ಹೇರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರಕು ವಾಹನಗಳನ್ನು ಹೊರತು ಪಡಿಸಿ, ಉಳಿದಂತೆ ಯಾವುದೇ ವಾಹನಗಳಿಗೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.