ಕೃಷಿ ಕಾಯ್ದೆಗಳ ವಿರುದ್ಧ ಬಳ್ಳಾರಿಯಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

By

Published : Jan 23, 2021, 8:26 PM IST

thumbnail

ಬಳ್ಳಾರಿ: ಕೇಂದ್ರ, ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಚಾಗನೂರು-ಸಿರಿವಾರ ನೀರಾವರಿ ಮತ್ತು ಭೂ ರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ 50ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಟ್ರಾಕ್ಟರ್​, ಎತ್ತಿನ ಬಂಡಿಗಳನ್ನು ರಸ್ತೆಗೆ ಇಳಿಸಿ ಪ್ರತಿಭಟನೆ ನಡೆಸಲಾಯಿತು. ಇಂದಿರ ವೃತ್ತದಿಂದ ಆರಂಭವಾಗಿ, ಮೋತಿ ಸರ್ಕಲ್ ಮ‌ೂಲಕ ರಾಯಲ್ ಸರ್ಕಲ್ ವರೆಗೆ ಬೃಹತ್ ಪ್ರತಿಭಟನೆ ನಡೆಯಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.