thumbnail

By

Published : Jan 25, 2021, 7:51 PM IST

ETV Bharat / Videos

ಅನ್ನದಾತರ ಟ್ರ್ಯಾಕ್ಟರ್ ಪರೇಡ್.. ಮೈಸೂರಿನಲ್ಲಿ ಪೊಲೀಸರು-ರೈತರ ನಡುವೆ ಮಾತಿನ ಚಕಮಕಿ.. ವಿಡಿಯೋ

ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ರೈತರ ಟ್ರ್ಯಾಕ್ಟರ್ ಪರೇಡ್​ನಲ್ಲಿ ಭಾಗವಹಿಸಲು ಹೊರಟಿದ್ದ ಮೈಸೂರಿನ ರೈತರನ್ನು ತಡೆದ ಹಿನ್ನೆಲೆ ರೈತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆಯಿತು. ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿದ ರೈತರು, ಟ್ರ್ಯಾಕ್ಟರ್​ನಲ್ಲಿ ಬೆಂಗಳೂರಿಗೆ ತೆರಳಲು ಸಿದ್ಧವಾಗುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಪೊಲೀಸರ ಜೊತೆ ವಾಗ್ವಾದಕ್ಕಿಳಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.