ಬೆಣ್ಣೆನಗರಿಯಲ್ಲೂ ಮೊಳಗಿತು ಸಿಎಎ ವಿರುದ್ಧದ ಕೂಗು.. ನಿರೀಕ್ಷೆಗೂ ಮೀರಿ ಪ್ರತಿಭಟನಾ ಸಮಾವೇಶ ಯಶಸ್ವಿ!! - ಸಿಎಎ, ಎನ್ಆರ್ಸಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5530089-thumbnail-3x2-net.jpg)
ಪೌರತ್ವದ ಕಿಚ್ಚು ಬೆಣ್ಣೆನಗರಿ ದಾವಣಗೆರೆಯಲ್ಲೂ ಮೊಳಗಿದೆ. ನಗರದ ಹೈಸ್ಕೂಲು ಮೈದಾನದಲ್ಲಿ ಸಂವಿಧಾನ ಸಂರಕ್ಷಣಾ ವೇದಿಕೆ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಾವಿರಾರು ಜನ ಪಾಲ್ಗೊಂಡು ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ಒಡೆದು ಆಳುವ ನೀತಿ ಅಂತಾ ಮುಖಂಡರು ಗುಡುಗಿದ್ದಾರೆ.