ರಾಯರ ಮಠದಲ್ಲಿ ಮಧ್ಯಾರಾಧನೆ: ಅದ್ಧೂರಿ ಫಲ-ಪಂಚಾಮೃತಾಭಿಷೇಕ, ಭಕ್ತರಲ್ಲಿ ಪುಳಕ - ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4161186-thumbnail-3x2-lek.jpg)
ಕಲಬುರಗಿಯ ಬ್ರಹ್ಮಪುರ ಕಾಲೋನಿಯ ರಾಯರ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಭ್ರಮದಿಂದ ನಡೆಯುತ್ತಿದ್ದು, ಮಧ್ಯಾರಾಧನೆ ಅಂಗವಾಗಿ ರಾಯರ ಬೃಂದಾವನಕ್ಕೆ ಕ್ಷೀರಾಭಿಷೇಕ, ಫಲ ಪಂಚಾಮೃತಾಭಿಷೇಕ, ಸಾಮೂಹಿಕ ಅಷ್ಟೋತ್ರ ಪಾರಾಯಣ ನೆರವೇರಿಸಲಾಯಿತು. ನಂತರ ಸಾವಿರಾರು ಭಕ್ತರ ನಡುವೆ ರಾಘವೇಂದ್ರಸ್ವಾಮಿಗಳ ರಥೋತ್ಸವ ಅದ್ಧೂರಿಯಾಗಿ ಜರುಗಿತು.