ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಸಂಭ್ರಮದ ಸಂಕ್ರಾಂತಿ - ಸಂಕ್ರಾಂತಿ ಹಬ್ಬ ಆಚರಣೆ

🎬 Watch Now: Feature Video

thumbnail

By

Published : Jan 15, 2020, 8:38 PM IST

ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿಯನ್ನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇಗುಲಕ್ಕೆ ರಾಜ್ಯದ ಮೂಲೆ,ಮೂಲೆಗಳಿಂದ ಭಕ್ತರ ದಂಡು ಹರಿದು ಬಂದಿದ್ದು, ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.