ಮಹಾ ಗೆಲುವಿಗಾಗಿ ರಾಜ್ಯದ ಹಿತಾಸಕ್ತಿ ಬಲಿ ಕೊಡ್ತಿದ್ದಾರಾ ಸಿಎಂ?: ಬಿಎಸ್ವೈ ಹೇಳಿಕೆಗೆ ಕನ್ನಡಿಗರ ಆಕ್ರೋಶ
ಚುನಾವಣಾ ಸಮಯದಲ್ಲಿ ರಾಜಕಾರಣಿಗಳು ಭರವಸೆಗಳನ್ನು ಕೊಡುವುದೇನೂ ಹೊಸದಲ್ಲ. ಆದ್ರೆ, ನಮ್ಮ ರಾಜ್ಯದ ಸಿಎಂ ಯಡಿಯೂರಪ್ಪ ಬೇರೆ ರಾಜ್ಯದ ಚುನಾವಣಾ ಪ್ರಚಾರದಲ್ಲಿ ಅಲ್ಲಿನ ಜನರಿಗೆ ಭರವಸೆ ನೀಡಿರುವ ಒಂದು ವಿಷಯ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ.