ಅಪ್ಪು ಬಗ್ಗೆ ಅಮಿತಾಭ್​​ ಗುಣಗಾನ.. ಬಚ್ಚನ್​ಗೆ ಧನ್ಯವಾದ ತಿಳಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​​

By

Published : Nov 10, 2022, 7:45 PM IST

Updated : Feb 3, 2023, 8:31 PM IST

thumbnail

ಬೆಂಗಳೂರು: ಅಕ್ಟೋಬರ್​​ 21ರಂದು ಪುನೀತ ಪರ್ವ ಕಾರ್ಯಕ್ರಮದಲ್ಲಿ ಬಾಲಿವುಡ್​ ನಟ ಅಮಿತಾಭ್ ಬಚ್ಚನ್ ವಿಡಿಯೋ ಸಂದೇಶದ ಮೂಲಕ ಮಾತನಾಡಿದ್ದರು. ಅಪ್ಪು ವ್ಯಕ್ತಿತ್ವ, ನಗುಮುಖದ ಬಗ್ಗೆ ಮಾತನಾಡಿ​ದ್ದ ಅಮಿತಾಭ್​​ ಗಂಧದ ಗುಡಿ ಚಿತ್ರಕ್ಕೆ ಶುಭ ಹಾರೈಸಿದ್ದರು. ಇದೀಗ ಈ ವಿಡಿಯೋವನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಅಮಿತಾಭ್​ ಬಚ್ಚನ್​ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಮಿತಾಭ್ ಬಚ್ಚನ್ ಅವರೇ, ನಿಮ್ಮ ಈ ಭಾವನಾತ್ಮಕ ಮಾತುಗಳಿಗೆ ಮತ್ತು ವಿಶೇಷ ಸಂದೇಶಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು ಎಂದು ಅಶ್ವಿನಿ ಪೋಸ್ಟ್​ ಮಾಡಿದ್ದಾರೆ.

Last Updated : Feb 3, 2023, 8:31 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.