thumbnail

By

Published : Mar 26, 2022, 4:07 PM IST

Updated : Feb 3, 2023, 8:21 PM IST

ETV Bharat / Videos

ನಡುರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಖಾಸಗಿ ಸಂಸ್ಥೆ ಬಸ್!

ವೈಶಾಲಿ(ಬಿಹಾರ್​​) : ಮುಜಾಫರ್‌ಪುರದಿಂದ ಹಾಜಿಪುರ ಮೂಲಕ ರಾಜಧಾನಿ ಪಾಟ್ನಾಗೆ ಬರುತ್ತಿದ್ದ ಖಾಸಗಿ ಬಸ್​​ ನಡುರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಈ ವೇಳೆ ಬಸ್​​ನಲ್ಲಿ ಪ್ರಯಾಣಿಕರಿರಲಿಲ್ಲ. ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರೂ, ಸಂಪೂರ್ಣ ಬಸ್​​ ಸುಟ್ಟು ಕರಕಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Last Updated : Feb 3, 2023, 8:21 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.