ಪ್ರವೀಣ್​ ನೆಟ್ಟಾರು ಹತ್ಯೆ ಆರೋಪಿಗಳು ಎರಡ್ಮೂರು ದಿನದಲ್ಲಿ ಪೊಲೀಸ್ ವಶಕ್ಕೆ: ಆರಗ ಜ್ಞಾನೇಂದ್ರ

By

Published : Aug 2, 2022, 10:39 PM IST

Updated : Feb 3, 2023, 8:25 PM IST

thumbnail
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆ ಪ್ರಕರಣಗಳ ತನಿಖೆ ವೇಗವಾಗಿ ನಡೆಯುತ್ತಿದೆ. ಮುಂದಿನ ಎರಡು-ಮೂರು ದಿನದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವರು, ಮಸೂದ್ ಹಾಗೂ ಫಾಝಿಲ್ ಈ ಎರಡೂ ಕೇಸ್‌ನಲ್ಲಿ ತನಿಖೆಯಾಗುತ್ತಿದೆ. ಫಾಝಿಲ್ ಕುಟುಂಬಕ್ಕೆ ಪರಿಹಾರದಲ್ಲಿ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ, ಪರಿಹಾರ ಕೊಡಬಾರದು ಎಂದು ಎಲ್ಲೂ ಇಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಇನ್ನೂ ಸಮಯವಿದೆ ಎಂದು ಹೇಳಿದರು.
Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.