thumbnail

By

Published : Oct 11, 2022, 10:26 AM IST

Updated : Feb 3, 2023, 8:29 PM IST

ETV Bharat / Videos

ಹುಬ್ಬಳ್ಳಿಯಲ್ಲಿ ವರುಣನ ಅರ್ಭಟ.. ಮಳೆ ನೀರಿನಲ್ಲಿ ಕೊಚ್ಚಿ ಹೋದ ಬೈಕ್​ಗಳು

ಹುಬ್ಬಳ್ಳಿ-ಧಾರವಾಡದಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮಳೆಯ ಹೊಡೆತಕ್ಕೆ ಹುಬ್ಬಳ್ಳಿ - ಧಾರವಾಡ ಅಲ್ಲೋಲ ಕಲ್ಲೋಲವಾಗಿದೆ. ರಸ್ತೆಗಳು ನೀರಿನಿಂದ ತುಂಬಿ‌ಹರಿದಿದ್ದು, ಹಲವು ಬಡಾವಣೆಗಳು ಜಲಾವೃತವಾಗಿವೆ.‌ ಮನೆಗೆ ನುಗ್ಗಿದ ನೀರನ್ನು ಜನರು ಹೊರಹಾಕಲು ಹರಸಾಹಸಪಟ್ಟರು. ಸ್ಥಿತಿಗತಿ ಅರಿತ ಮಹಾನಗರ ಪಾಲಿಕೆ ಸಹಾಯವಾಣಿ ಆರಂಭಿಸಿದೆ. ವಿವಿಧ ಜೋನ್​ಗೆ ಅಧಿಕಾರಿಗಳ ನೇಮಕ ಮಾಡಿದೆ. ಮಳೆಯಿಂದ ತೊಂದರೆ ಅನುಭವಿಸುತ್ತಿರುವವರಿಗೆ ಅಧಿಕಾರಗಳ‌ ನಂಬರ್‌ ಕರೆ ಮಾಡುವಂತೆ ಮೇಯರ್ ಈರೇಶ್ ಅಂಚಟಗೇರಿ ಮನವಿ ಮಾಡಿದ್ದಾರೆ.
Last Updated : Feb 3, 2023, 8:29 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.