ಸಿಎಂ ಬೊಮ್ಮಾಯಿ ವಿರುದ್ಧ ಸಾಂಗ್ಲಿಯಲ್ಲಿ ಪ್ರತಿಭಟನೆ - CM portrait insulted by Shivasena activists
🎬 Watch Now: Feature Video

ಚಿಕ್ಕೋಡಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್ ನಗರದಲ್ಲಿ ಉದ್ದವು ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೆ ಜತ್ತ ತಾಲೂಕಿನ 42 ಗ್ರಾಮಗಳನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳುತ್ತೇವೆ ಎಂಬ ಸಿಎಂ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಮಾಡಿದ್ದಾರೆ.
Last Updated : Feb 3, 2023, 8:35 PM IST