thumbnail

By

Published : Aug 20, 2022, 5:36 PM IST

Updated : Feb 3, 2023, 8:27 PM IST

ETV Bharat / Videos

ಬಿಜೆಪಿಯಿಂದ ಸಿದ್ದರಾಮಯ್ಯರನ್ನು ಹತ್ತಿಕ್ಕುವ ಷಡ್ಯಂತ್ರ.. ಮಾಜಿ ಸಚಿವ ಟಿ ಬಿ ಜಯಚಂದ್ರ

ತುಮಕೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಸೇರಿದ ಅಪಾರ ಜನಸ್ತೋಮದಿಂದ ಬೆದರಿ ಬಿಜೆಪಿ ಸಿದ್ದರಾಮಯ್ಯನವರ ವಿರುದ್ಧ ಈ ರೀತಿ ವರ್ತಿಸುತ್ತಿದೆ. ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆದು ಅವಮಾನ ಮಾಡುತ್ತಿದೆ. ಸಿದ್ದರಾಮಯ್ಯ ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದಾರೆ. ಎಲ್ಲಾ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೀತಿ ನಿಯಮಗಳ ವಿರುದ್ಧ ಪ್ರಶ್ನಿಸುವಂತಹ ನಾಯಕರಾಗಿದ್ದಾರೆ. ಹೀಗಾಗಿ ಅವರನ್ನು ಹತ್ತಿಕ್ಕಬೇಕು ಎಂಬ ಹುನ್ನಾರ ಹಾಗೂ ಷಡ್ಯಂತ್ರ ಬಿಜೆಪಿಯದ್ದಾಗಿದೆ ಎಂದು ಮಾಜಿ ಸಚಿವ ಟಿ ಬಿ ಜಯಚಂದ್ರ ಆರೋಪಿಸಿದ್ದಾರೆ.
Last Updated : Feb 3, 2023, 8:27 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.