thumbnail

By

Published : Feb 19, 2023, 4:29 PM IST

ETV Bharat / Videos

ಸುಬ್ರಮಣ್ಯದಲ್ಲಿ ಬಸ್​ ಸೌಲಭ್ಯವಿಲ್ಲದೆ ಪರದಾಡಿದ ಭಕ್ತರು..

ಕುಕ್ಕೆ ಸುಬ್ರಮಣ್ಯ(ದಕ್ಷಿಣ ಕನ್ನಡ) : ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಪೂಜೆ ನಡೆದಿದೆ. ಆದರೆ ಇಲ್ಲಿಗೆ ಆಗಮಿಸಿದ್ದ ಭಾರೀ ಸಂಖ್ಯೆಯ ಭಕ್ತರು ಇಂದು ತಮ್ಮ ತಮ್ಮ ಊರುಗಳಿಗೆ ತೆರಳಲು ಬಸ್​ ಸೌಕರ್ಯವಿಲ್ಲದೆ ಪರದಾಡಿದ್ದಾರೆ. ಹಬ್ಬದ ಹಿನ್ನೆಲೆ ರಜೆ ಇದ್ದಿದ್ದರಿಂದ ಕೆ ಎಸ್ ಆರ್ ಟಿ ಸಿ ಹೆಚ್ಚುವರಿ ಬಸ್​ ಸೌಕರ್ಯ ಕಲ್ಪಿಸಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೆಂಗಳೂರು ಭಾಗಕ್ಕೆ ತೆರಳುವ ಭಕ್ತರು ಬಸ್​ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.