thumbnail

ಗ್ರಾಮಕ್ಕೆ ನುಗಿದ್ದ ಕಾಡಾನೆ.. ರೈತರ ಬೆಳೆ ನಾಶ

By

Published : Dec 21, 2022, 11:10 PM IST

Updated : Feb 3, 2023, 8:36 PM IST

ದೋಯಿವಾಲ(ಉತ್ತರಾಖಂಡ್​): ಇಲ್ಲಿನ ದೋಯಿವಾಲ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆನೆಗಳು ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರ ಮೇಲೆ ದಾಳಿ ನಡೆಸಿವೆ. ಜೊತೆಗೆ ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದು ಅರಣ್ಯ ಇಲಾಖೆಗೆ ವಿದ್ಯುತ್ ಬೇಲಿ ಅಳವಡಿಸುವಂತೆ ಆಗ್ರಹಿಸಿದ್ದಾರೆ.
Last Updated : Feb 3, 2023, 8:36 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.