thumbnail

By

Published : May 18, 2022, 2:24 PM IST

Updated : Feb 3, 2023, 8:23 PM IST

ETV Bharat / Videos

ಸ್ವಗ್ರಾಮದಲ್ಲಿ ಗ್ರಾಮಸ್ಥರ ಜೊತೆ ರಂಗ ಕುಣಿತಕ್ಕೆ ಹೆಜ್ಜೆ ಹಾಕಿದ ಸಚಿವ ನಾರಾಯಣ ಗೌಡ

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೈಗೋನಹಳ್ಳಿ ಗ್ರಾಮದ ವೀರಭದ್ರೇಶ್ವರ ಸ್ವಾಮಿ ಉತ್ಸವ ಹಾಗೂ ರಂಗಹಬ್ಬ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಚಿವ ನಾರಾಯಣ ಗೌಡ ಗ್ರಾಮಸ್ಥರ ಜೊತೆ ರಂಗ ಕುಣಿತದಲ್ಲಿ ಪಾಲ್ಗೊಂಡರು. ಸಚಿವರ ಜೊತೆ ಗ್ರಾಮಸ್ಥರೂ ಸಹ ಹೆಜ್ಜೆ ಹಾಕಿ ಸಂಭ್ರಮಿಸಿದರು.
Last Updated : Feb 3, 2023, 8:23 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.