ಗಣಿನಾಡಿನಲ್ಲಿ ಭಾರಿ ಮಳೆಗೆ ಸಾಲು ಸಾಲು ಅವಾಂತರ!

By

Published : Sep 8, 2022, 9:31 PM IST

Updated : Feb 3, 2023, 8:27 PM IST

thumbnail
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಭಾರಿ ಮಳೆಗೆ ಹಲವಾರು ಅವಾಂತರಗಳು ಸೃಷ್ಠಿಯಾಗಿದ್ದು, ಸಾವಿರಾರು ಎಕರೆಯ ಬೆಳೆ ಹಾನಿಯಾಗಿದೆ. ಇನ್ನು ಜಿಲ್ಲೆಯ ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಗ್ರಾಮದ ಜನರಿಗೆ ಜಿಲ್ಲಾಡಳಿತದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆ ರಸ್ತೆಗಳು ನೀರಿನಲ್ಲಿ ಮುಳುಗಿದ್ದು ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಜನರು ಪರದಾಡುವಂತಾಗಿದೆ.
Last Updated : Feb 3, 2023, 8:27 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.