ವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ.. ಅಪಘಾತದ ರಭಸಕ್ಕೆ ತೂರಿ ಬಿದ್ದ ಮಹಿಳೆ, ಪತಿ ಸಾವು - ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂನ ಮಂಚಾಡಿಯಲ್ಲಿ ಅಪಘಾತ

🎬 Watch Now: Feature Video

thumbnail

By

Published : Aug 22, 2022, 7:14 PM IST

Updated : Feb 3, 2023, 8:27 PM IST

ಮಲಪ್ಪುರಂ (ಕೇರಳ) : ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂನ ಮಂಚಾಡಿಯಲ್ಲಿ ವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಪುತನಥಣಿ ನಿವಾಸಿ ಅಬ್ದುಲ್ ಖಾದರ್ (48) ಎಂದು ಗುರುತಿಸಲಾಗಿದೆ. ಸ್ಥಳದಲ್ಲೇ ನಿಧನರಾಗಿದ್ದಾರೆ. ಅಪಘಾತದ ರಭಸಕ್ಕೆ ತೂರಿಬಿದ್ದಿರುವ ಅಬ್ದುಲ್​ ಖಾದರ್ ಅವರ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
Last Updated : Feb 3, 2023, 8:27 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.