ನಟ ಚಿರು ನಿಧನಕ್ಕೆ ಕಂಬನಿ ಮಿಡಿದ ಸುಮಲತಾ ಅಂಬರೀಷ್
![ETV Thumbnail thumbnail](https://etvbharatimages.akamaized.net/etvbharat/prod-images/320-214-7519346-thumbnail-3x2-smk.jpg)
ನಟ ಚಿರಂಜೀವಿ ಸರ್ಜಾ ನಿಧನದಿಂದ ಕನ್ನಡ ಚಿತ್ರರಂಗವೇ ಆಘಾತಕ್ಕೊಳಗಾಗಿದೆ. ಚಂದನವನದ ಗಣ್ಯರು ಚಿರು ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಹಿರಿಯ ನಟಿ, ಸಂಸದೆ ಸುಮಲತಾ ಅಂಬರೀಷ್ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ನೋವು ಹಂಚಿಕೊಂಡಿದ್ದಾರೆ.
Last Updated : Jun 7, 2020, 9:43 PM IST