thumbnail

By

Published : Jun 26, 2020, 4:20 PM IST

ETV Bharat / Videos

Exclusive: ಕಮಲ ಮುಡಿತಾರಾ ನಟಿ ರಾಗಿಣಿ ದ್ವಿವೇದಿ..?

ಬೆಂಗಳೂರು: ಕೊರೊನಾ ಸಂಕಷ್ಟ ಆರಂಭದಿಂದಲೂ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. ಸಾವಿರಾರು ಮಂದಿಯ ಹೊಟ್ಟೆ ತುಂಬಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ರಾಗಿಣಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ, ಬಿಜೆಪಿಗೆ ಸೇರುತ್ತಾರೆ ಎಂಬ‌ ಮಾತುಗಳು ಕೇಳಿ ಬರ್ತಿವೆ. ಈ ಕುರಿತು ನಟಿ‌ ರಾಗಿಣಿ 'ಈಟಿವಿ ಭಾರತ'ದ ಜೊತೆ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.