thumbnail

By

Published : Mar 22, 2020, 8:04 PM IST

ETV Bharat / Videos

ಜನತಾ ಕರ್ಫ್ಯೂ: ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ಸ್ಯಾಂಡಲ್​ವುಡ್​ ಸ್ಟಾರ್ಸ್​

ಕೊರೊನಾ ವೈರಸ್‌ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಇಂದು ಪ್ರಧಾನಿ ದೇಶದಲ್ಲಿ ಜನತಾ ಕರ್ಫ್ಯೂಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ದೇಶದ ಜನತೆ ಜನತಾ ಕರ್ಪ್ಯೂವನ್ನು ಯಶಸ್ವಿಗೊಳಿಸಿದ್ದಾರೆ‌. ಸ್ಯಾಂಡಲ್​ವುಡ್​ನ ಸ್ಟಾರ್​ಗಳಾದ ಪವರ್​ಸ್ಟಾರ್ ಪುನೀತ್ ರಾಜ್‍ಕುಮಾರ್, ಕಿಚ್ಚ ಸುದೀಪ್, ತುಪ್ಪದ ಬೆಡದಿ ರಾಗಿಣಿ, ಶ್ರೀಮುರುಳಿ ಮನೆಯಿಂದ ಹೊರಬಂದು ಚಪ್ಪಾಳೆ ತಟ್ಟಿ ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.