ಬಾರ್ಡರ್-ಗವಾಸ್ಕರ್​ ಟ್ರೋಫಿ ಗೆಲ್ಲಿಸಿಕೊಟ್ಟ ನಾಯಕ ರಹಾನೆಗೆ ಅದ್ದೂರಿ ಸ್ವಾಗತ

By

Published : Jan 21, 2021, 6:02 PM IST

thumbnail

ಮುಂಬೈ:ಖಾಯಂ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆಲ್ಲಲು ನೆರವಾಗಿದ್ದ ನಾಯಕ ಅಜಿಂಕ್ಯ ರಹಾನೆ ಇಂದು ತವರಿಗೆ ಮರಳಿದ್ದು, ಸ್ಥಳೀಯರು ಮತ್ತು ಕುಟುಂಬಸ್ಥರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಸಂಭ್ರಮಕ್ಕೆ ರಹಾನೆ ಅವರಿಗೆ ಆರತಿ ಬೆಳಗಿ ಬರಮಾಡಿಕೊಂಡಿದ್ದಲ್ಲದೆ, ಅವರ ಕೈಯಿಂದ ಕೇಕ್​ ಕಟ್ ಮಾಡಿಸಿದ್ದಾರೆ. ರಹಾನೆಗೆ ಪತ್ನಿ ಮತ್ತು ಮಗಳು ಕೂಡ ಈ ಸಂದರ್ಭದಲ್ಲಿ ಸಾಥ್​ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.