thumbnail

By

Published : Oct 23, 2020, 9:27 AM IST

ETV Bharat / Videos

ಕೆ.ಎಲ್.ರಾಹುಲ್ ಓರ್ವ ಶಾಂತ ವ್ಯಕ್ತಿ: ಈಟಿವಿ ಭಾರತದ ಜೊತೆ ರವಿ ಬಿಷ್ಣೋಯಿ ಮಾತು

ಹೈದರಾಬಾದ್: ಐಸಿಸಿ ಕಿರಿಯರ ವಿಶ್ವಕಪ್‌ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್​ ಆಗಿರುವ ಯುವ ಲೆಗ್‌ ಸ್ಪಿನ್ನರ್‌ ರವಿ ಬಿಷ್ಣೋಯ್​, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸದ್ದು ಮಾಡುತ್ತಿದ್ದಾರೆ. ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಮಿಂಚುತ್ತಿದ್ದಾರೆ. ಈಟಿವಿ ಭಾರತ ನಡೆಸಿರುವ ವಿಶೇಷ ಸಂದರ್ಶನದಲ್ಲಿ ಭಾಗವಹಿಸಿರುವ ಬಿಷ್ಣೋಯಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.