thumbnail

ಕುಣಿಗಲ್​ ಭೀಕರ ರಸ್ತೆ ಅಪಘಾತ: 13 ಮಂದಿ ಬಲಿ... ಸ್ಥಳದಿಂದ ಪ್ರತ್ಯಕ್ಷ ವರದಿ

By

Published : Mar 6, 2020, 9:04 AM IST

ತುಮಕೂರು: ಹಾಸನ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರ ಬ್ಯಾಲದಕೆರೆ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಮೂವರು ಕೂಡ ಸಾವನ್ನಪ್ಪಿದ್ದಾರೆ. ಅವರ ಕುಟುಂಬದವರು ಕುಣಿಗಲ್ ತಾಲೂಕು ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ್ದು, ಈಟಿವಿ ಭಾರತದೊಂದಿಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.