ನನೆಗುದಿಗೆ ಬಿದ್ದಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮತ್ತೆ ಆರಂಭ!

By

Published : Jan 17, 2020, 6:25 PM IST

thumbnail

ಹಲವು ವರ್ಷಗಳಿಂದ ನನೆಗುದಿಗೆ ಬಿದಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಎನ್‌ಆರ್ ವೃತ್ತದಿಂದ ಬಸ್ ನಿಲ್ದಾಣವರೆಗಿನ ಮುಖ್ಯ ರಸ್ತೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಸಾರ್ವಜನಿಕರು ಬದಲಿ ಮಾರ್ಗದ ಮೂಲಕ ಹೊಸ ಬಸ್ ನಿಲ್ದಾಣ ತಲುಪಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಕುರಿತ ಒಂದು ವರದಿ ಇಲ್ಲಿದೆ.

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.