ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಯ್ತು ಸೇತುವೆ: ಮಾನ್ವಿ-ಮುಷ್ಠೂರು ರಸ್ತೆ ಸಂಪರ್ಕ ಕಟ್ - raichur latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4503563-thumbnail-3x2-rcuau.jpg)
ರಾಯಚೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಹೀಗಾಗಿ ಮುಷ್ಠೂರು-ಮಾನ್ವಿ ಪಟ್ಟಣ ದಾರಿ ಸಂಪೂರ್ಣ ಬಂದ್ ಆಗಿದೆ. ನೀರಿನ ಒತ್ತಡ ಹೆಚ್ಚಾಗಿದ್ದರಿಂದ ಹಳ್ಳದ ಪಕ್ಕದ ಕೆಲ ಜಮೀನುಗಳಿಗೂ ನೀರು ನುಗ್ಗಿದ್ದು, ಹೊಲಗಳ ಒಡ್ಡು ಸಹ ಒಡೆದು ಹೋಗಿವೆ.