ತುಂಬಿ ತುಳುಕುತ್ತಿರುವ ಹೇಮಾವತಿ, ರೈತರ ಮೊಗದೊಳಗೆ ಮಂದಹಾಸ..!
ಹಾಸನ ಜಿಲ್ಲೆಯ ಜೀವನಾಡಿ ಹೇಮಾವತಿ ನೀರಿನ ಸಂಗ್ರಹಣೆಯಲ್ಲಿ ಸ್ಥಿರತೆ ಕಾಪಾಡಿಕೊಳ್ಳುವ ಮೂಲಕ ಅಣೆಕಟ್ಟೆ ಇದೇ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿದೆ. ತುಂಬಿ ತುಳುಕುತ್ತಿರುವ ಹೇಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾಳೆ.
ಹಾಸನ ಜಿಲ್ಲೆಯ ಜೀವನಾಡಿ ಹೇಮಾವತಿ ನೀರಿನ ಸಂಗ್ರಹಣೆಯಲ್ಲಿ ಸ್ಥಿರತೆ ಕಾಪಾಡಿಕೊಳ್ಳುವ ಮೂಲಕ ಅಣೆಕಟ್ಟೆ ಇದೇ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿದೆ. ತುಂಬಿ ತುಳುಕುತ್ತಿರುವ ಹೇಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾಳೆ.