thumbnail

By

Published : Mar 6, 2020, 4:26 PM IST

ETV Bharat / Videos

ಭಾರತೀಯ ಜನತಾ ಪಕ್ಷದಲ್ಲಿ ಕುಟುಂಬ ರಾಜಕಾರಣ ಮಾಡಲು ಬಿಡುವುದಿಲ್ಲ: ನಾರಾಯಣಸ್ವಾಮಿ

ಬಿಜೆಪಿ ತನ್ನ ಸಿದ್ಧಾಂತದ ಆಧಾರದ ಮೇಲೆ ಸಂಘಟನೆ ಮಾಡಿದೆ. ರಾಷ್ಟ್ರೀಯ ಆಧಾರದ ಮೇಲೆ ಕಟ್ಟಿರುವ ಬಿಜೆಪಿ ಪಕ್ಷದಲ್ಲಿ ಕುಟುಂಬ ರಾಜಕಾರಣ ಮಾಡಲು ಬಿಡುವುದಿಲ್ಲ ಎಂದು ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ ಸಿಎಂ ಯಡಿಯೂರಪ್ಪನವರಿಗೆ ಟಾಂಗ್ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.