thumbnail

By

Published : Jan 7, 2020, 6:38 PM IST

ETV Bharat / Videos

ಆನೆಗುಂದಿ ಉತ್ಸವ: ಕೆಸರು ಗದ್ದೆಯಲ್ಲಿ ಗ್ರಾಮೀಣ ಕ್ರೀಡೆಗಳ ಝಲಕ್​

ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಆನೆಗುಂದಿ ಉತ್ಸವದ ಹಿನ್ನೆಲೆ ವಿವಿಧ ಕ್ರೀಡಾ ಚಟುವಟಿಕೆಗಳು ಅನಾವರಣಗೊಂಡವು. ಅದರಲ್ಲಿ ಪ್ರಮುಖವಾಗಿ ಹಗ್ಗ ಜಗ್ಗಾಟ ಹಾಗೂ ಕೆಸರುಗದ್ದೆ ಓಟ ನೋಡುಗರಿಗೆ ಮನರಂಜನೆ ನೀಡಿದವು. ಕೆಸರು ಗದ್ದೆ ಓಟಕ್ಕೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್ ಚಾಲನೆ ನೀಡಿದರು. ಇನ್ನು ಆನೆಗುಂದಿಯಲ್ಲಿ ಇದೇ ಮೊದಲ ಬಾರಿಗೆ ಗ್ರಾಮೀಣ ಯುವಕರಿಗಾಗಿ ಆಯೋಜನೆಗೊಂಡಿದ್ದ ಕೆಸರು ಗದ್ದೆ ಓಟದಲ್ಲಿ ಯುವಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು, ಸಂಭ್ರಮಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.