ಬೈಕ್ಗೆ ಸಾರಿಗೆ ಬಸ್ ಡಿಕ್ಕಿ; ಜಮೀನಿಗೆ ಹೋಗಿ ವಾಪಸಾಗುತ್ತಿದ್ದ ಸವಾರ ಸಾವು - ಹಾವೇರಿ ಬೈಕ್ ಅಪಘಾತ
🎬 Watch Now: Feature Video

ಬೈಕ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಇರುವ ನೆಗಳೂರು ಕ್ರಾಸ್ನಲ್ಲಿ ನಡೆದಿದೆ. ಮೃತನನ್ನು ಇಪ್ಪತ್ತೇಳು ವರ್ಷದ ಆಕಾಶ್ ಮನ್ನಂಗಿ ಎಂದು ಗುರುತಿಸಲಾಗಿದೆ. ಜಮೀನಿಗೆ ಹೋಗಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.