thumbnail

By

Published : Sep 14, 2019, 10:06 PM IST

ETV Bharat / Videos

ಜವರಾಯನ ಅಟ್ಟಹಾಸ : ದೇವರ ದರ್ಶನಕ್ಕೆ ಬಂದವ ಮಸಣ ಸೇರಿದ

ಹಾಸನ: ಪಾದಚಾರಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಕರಿಘಟ್ಟ ಬಳಿ ಸಂಭವಿಸಿದೆ. ವಸಂತ (42) ಮೃತ ದುರ್ದೈವಿ. ಕತ್ತರಿಘಟ್ಟದ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ಮುಗಿಸಿ ವಾಪಸ್ ಸ್ವಗ್ರಾಮಕ್ಕೆ ತೆರಳುವ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಪಾದಾಚಾರಿ ತಲೆ ಎರಡು ಹೋಳಾಗಿ ಸ್ಥಳದಲ್ಲಿಯೇ ಭೀಕರವಾಗಿ ಸಾವಿಗೀಡಾಗಿದ್ದಾರೆ. ಘಟನೆಯಿಂದ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.