ಖಾಸಗಿ ಬಸ್​ಗೆ ಆಕಸ್ಮಿಕ ಬೆಂಕಿ.. ಮಹಿಳೆಗೆ ಗಂಭೀರ ಗಾಯ

By

Published : Sep 14, 2019, 10:28 AM IST

thumbnail
ತುಮಕೂರು: ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್​, ತುಮಕೂರು ನಗರ ಹೊರವಲಯದ ಊರುಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹೊತ್ತಿ ಉರಿದಿದೆ. ಸುಮಾರು 30 ಮಂದಿ ಪ್ರಯಾಣಿಕರು ಈ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು. ಖಾಸಗಿ ಬಸ್ ರಾಯಲ್ ಟ್ರಾವೆಲ್ಸ್​ನ ಚಾಲಕ ಹಾಗೂ ನಿರ್ವಾಹಕರು ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಿಂದ ಓಡಿ ಹೋಗಿದ್ದಾರೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.