ಚಿರಂಜೀವಿ ಸರ್ಜಾ ವಿಧಿವಶ: ಆಸ್ಪತ್ರೆ ಬಳಿ ಜಮಾಯಿಸಿದ ಅಭಿಮಾನಿಗಳು

By

Published : Jun 7, 2020, 6:18 PM IST

Updated : Jun 7, 2020, 6:57 PM IST

thumbnail

ಬೆಂಗಳೂರು: ಸ್ಯಾಂಡಲ್​ವುಡ್​ನ ಖ್ಯಾತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿರು ಅಭಿಮಾನಿಗಳು ಆಸ್ಪತ್ರೆ ಬಳಿ ಸೇರಿದ್ದು, ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಕೊರೊನಾ ಭೀತಿಯಲ್ಲಿ ಸರ್ಕಾರದ ಆದೇಶದಂತೆ ಕೋವಿಡ್ ಟೆಸ್ಟ್​ ಮಾಡಿ ನಂತರ ಕುಟುಂಬದ ಸದಸ್ಯರಿಗೆ ಪಾರ್ಥಿವ ಶರೀರ ಹಸ್ತಾಂತರಿಸಲಾಗುತ್ತದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಆಸ್ಪತ್ರೆ ಬಳಿಯಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Last Updated : Jun 7, 2020, 6:57 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.