ಚಿತ್ರಮಂದಿರಕ್ಕೆ ಶೇ.100ರಷ್ಟು ಭರ್ತಿಗೆ ಅವಕಾಶ.. ಸಿಎಂ ಬಿಎಸ್​ವೈಗೆ ಧನ್ಯವಾದ ಎಂದ 'ಯುವರತ್ನ'..

By

Published : Apr 3, 2021, 9:45 PM IST

thumbnail
ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿ ನಿಯಮ ಕೈಬಿಟ್ಟು ಏಪ್ರಿಲ್ 7ರವರೆಗೆ ಶೇ.100ರಷ್ಟು ಭರ್ತಿಗೆ ಅವಕಾಶ ನೀಡಿದ ಬೆನ್ನಲ್ಲೇ ನಟ ಪುನೀತ್ ರಾಜ್​​​ಕುಮಾರ್​ ಸಂತಸ ಹಂಚಿಕೊಂಡಿದ್ದಾರೆ. ಸರ್ಕಾರದ ಆದೇಶ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೆ ಅಭಿಮಾನಿಗಳಿಗೆ ಕೊರೊನಾ ನಿಯಮ ಪಾಲನೆ ಮೂಲಕ ಚಿತ್ರಮಂದಿರಕ್ಕೆ ಆಗಮಿಸಿ ಸಿನಿಮಾ ನೋಡುವಂತೆ ಮನವಿ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.