ಮಲೆನಾಡಲ್ಲಿ ಮತ್ತೆ ಶುರುವಾಯ್ತು ವರುಣನ ಆರ್ಭಟ - ಅಸ್ತವ್ಯಸ್ಥ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4469830-thumbnail-3x2-sanju.jpg)
ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಪ್ರಾರಂಭವಾಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಡಿ ಘಾಟಿ,ಬಣಕಲ್, ಬಾಳೂರು, ಕಳಸ, ಶೃಂಗೇರಿ, ಕೊಪ್ಪ ಭಾಗದಲ್ಲಿಯೂ ಮಳೆಯಾಗುತ್ತಿದ್ದು ಎಡೆ ಬಿಡದೇ ಕಳೆದ ಮೂವತ್ತು ನಿಮಿಷಗಳಿಂದ ಈ ಮಳೆ ಸುರಿಯುತ್ತಿದೆ. ನಿರಂತರ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ಥವಾಗಿದ್ದು ವಾಹನ ಸಂಚಾರಕ್ಕೂ ತೊಂದರೆಯಾಗಿದೆ.