ಎಕ್ಸ್​​ಕ್ಲೂಸಿವ್ ಸಂದರ್ಶನ: ಮುತ್ತಪ್ಪ ರೈ ಬಗ್ಗೆ ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಹೇಳಿದ್ದೇನು? - ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್

🎬 Watch Now: Feature Video

thumbnail

By

Published : May 16, 2020, 8:16 PM IST

ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ನಿಧನಕ್ಕೆ ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮುತ್ತಪ್ಪ ರೈ ಮೊದಲು ಏನಾಗಿದ್ದರು ಹಾಗೂ ಅಂಡರ್ ವರ್ಲ್ಡ್ ದುನಿಯಾಕ್ಕೆ ಬಂದಿದ್ದು ಯಾಕೆ ಎಂಬುದರ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಈಟಿವಿ ಭಾರತದೊಂದಿಗೆ ಅವರು ಹಳೆಯ ದಿನಗಳ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.