ಜೆಎನ್​ಯು ಹಲ್ಲೆ ಪ್ರಕರಣ.. ಯಾದಗಿರಿಯಲ್ಲಿ ಎಐಡಿಎಸ್‌ಒ ಕಾರ್ಯಕರ್ತರ ಪ್ರತಿಭಟನೆ

By

Published : Jan 6, 2020, 7:10 PM IST

thumbnail
ಯಾದಗಿರಿ:ಜೆಎನ್​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ನಗರದಲ್ಲಿ ಎಐಡಿಎಸ್ಒ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣದ ತನಿಖೆ ಸಂಬಂಧ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.