ಅಕ್ರಮ ಸಕ್ರಮ ಯೋಜನೆಗೆ ಚಾಲನೆ: ಲಂಚ ಕೇಳಿದ್ರೆ ಅಧಿಕಾರಿಗಳನ್ನು ಮನೆಗೆ ಕಳಿಸ್ತಾರಂತೆ ಸಿಎಂ

By

Published : Jan 28, 2020, 7:08 PM IST

thumbnail
ರಾಜ್ಯ ಬಿಜೆಪಿ ಸರ್ಕಾರ ಮಹತ್ವಾಕಾಂಕ್ಷೆಯ ಅಕ್ರಮ-ಸಕ್ರಮ ಯೋಜನೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದು, ಸಕ್ರಮಕ್ಕೆ ಲಂಚ ಕೇಳಿದ್ರೆ ಅಧಿಕಾರಿಗಳನ್ನು ಮನೆಗೆ ಕಳಿಸುವ ಖಡಕ್‌‌ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಹಂತ ಹಂತವಾಗಿ ರಾಜ್ಯಾದ್ಯಂತ ಯೋಜನೆ ವಿಸ್ತರಿಸುವುದಾಗಿ ಘೋಷಣೆ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.